|
|
|

|  |
Dispatched within 7 Business Days |
 | FREE Home Delivery (For purchase of Rs 250/- and above) |
| |
- ವಿವರಗಳು
- ಪುಸ್ತಕದ ಬಗ್ಗೆ
- ಲೇಖಕರ ಬಗ್ಗೆ
ತಲೆ ನೋವೇ? ನೋವು ನಿವಾರಕ ಮಾತ್ರೆ ತಿಂದರೂ ಕಡಿಮೆಯಾಗುತ್ತಿಲ್ಲವೇ? ಪದೇ ಪದೇ ಬರುವ ತಲೆನೋವಿನಿಂದ ನಿಮ್ಮ ಜೀವನ ಅಸ್ತವ್ಯಸ್ತವಾಗುತ್ತಿದೆಯೇ? ತಲೆನೋವಿಗೆ ಕಾರಣ, ಮಿದುಳಿನಲ್ಲಿ ಗೆಡ್ಡೆ ಎಂದು ನೀವು ಭಯಪಡುತ್ತಿದ್ದೀರಾ? ಮಾಡಿಸಿದ ಪರೀಕ್ಷೆಗಳೆಲ್ಲಾ ‘ನಾರ್ಮಲ್’ ಎಂದು ವೈದ್ಯರು ಹೇಳುತ್ತಾರೆಯೇ? ಹಾಗಾದರೆ, ಈ ತಲೆನೋವು ಏಕೆ, ಏನು ಪರಿಹಾರ ಎಂದು ಕೇಳುತ್ತೀರಾ? ಈ ಪುಸ್ತಕವನ್ನು ಕೈಗೆತ್ತಿಕೊಂಡು ಓದಿ. ನಿಮ್ಮ ಪ್ರಶ್ನೆಗಳಿಗೆಲ್ಲಾ ಉತ್ತರಗಳಿವೆ. ತಲೆನೋವು ಏಕೆ? ಪರಿಹಾರ ಎಂತು?
|
ಡಾ|| ಸಿ. ಆರ್. ಚಂದ್ರಶೇಖರ್ ಖ್ಯಾತ ಮನೋವೈದ್ಯರು, ಲೇಖಕರು ಮತ್ತು ಸಂವಹನಕಾರರು. ಇವರು ಬೆಂಗಳೂರಿನ ನಿಮ್ಹಾನ್ಸ್ ಆಸ್ಪತ್ರೆಯಲ್ಲಿ 32 ವರ್ಷಗಳಿಗೂ ಹೆಚ್ಚು ಕಾಲ ಸೇವೆ ಸಲ್ಲಿಸಿ ಈಗ ನಿವೃತ್ತರು. `ವ್ಯಕ್ತಿ ವಿಕಸನ ಮಾಲೆ`ಯ ಸಂಪಾದಕರೂ ಆಗಿರುವ ಇವರ ಅರವತ್ತಕ್ಕೂ ಹೆಚ್ಚು ಪುಸ್ತಕಗಳನ್ನು ನವಕರ್ನಾಟಕ ಪ್ರಕಟಿಸಿದೆ. ಇಂಗ್ಲಿಷಿನಲ್ಲಿ ಮತ್ತು ಕನ್ನಡದಲ್ಲಿ ಒಟ್ಟು 180ಕ್ಕೂ ಹೆಚ್ಚಿನ ಕೃತಿಗಳನ್ನು ನೀಡಿದ್ದಾರೆ. ಇವರ ಸಾಧನೆಗೆ ಭಾರತ ಸರ್ಕಾರದಿಂದ ರಾಷ್ಟ್ರೀಯ ಪುರಸ್ಕಾರ, ಕರ್ನಾಟಕ ಸರ್ಕಾರದಿಂದ ಡಾ|| ಅನುಪಮಾ ನಿರಂಜನ ಪ್ರಶಸ್ತಿ ಹಾಗೂ ಪ್ರತಿಷ್ಠಿತ ಸಂಘ ಸಂಸ್ಥೆಗಳಿಂದ 50ಕ್ಕೂ ಹೆಚ್ಚಿನ ಪ್ರಶಸ್ತಿ-ಪುರಸ್ಕಾರಗಳು ಲಭಿಸಿವೆ.
|
|
| |
|
|
|
|
|
|
|
|
|