|
|
|

|  |
Dispatched within 7 Business Days |
 | FREE Home Delivery (For purchase of Rs 399/- and above) |
| |
- ವಿವರಗಳು
- ಪುಸ್ತಕದ ಬಗ್ಗೆ
- ಲೇಖಕರ ಬಗ್ಗೆ
ಚಂದ್ರಯಾನದ ಹಿಂದಿರುವ ತಂತ್ರಜ್ಞಾನ, ಈವರೆಗಿನ ಚಂದ್ರಯಾನದ ಪ್ರಯತ್ನಗಳು, ಭವಿಷ್ಯದ ಚಂದ್ರಯಾನಗಳು ಈ ಕುರಿತ ಒಂದು ಕುತೂಹಲಕಾರಿ ವೈಜ್ಞಾನಿಕ ಓದು.
|
ಲೇಖಕಿ ಸುಮಂಗಲಾ ಎಸ್. ಮುಮ್ಮಿಗಟ್ಟಿಯವರು ಬೆಂಗಳೂರು ಆಕಾಶವಾಣಿಯಲ್ಲಿ ಕಾರ್ಯಕ್ರಮ ನಿರ್ವಾಹಕರಾಗಿದ್ದಾರೆ. ಇವರು ವಿಜ್ಞಾನ ಸಂವಹನಕ್ಕಾಗಿ ಇರುವ ಭಾರತ ಸರ್ಕಾರದ ಅತ್ಯುನ್ನತ ಪ್ರಶಸ್ತಿ ಪುರಸ್ಕೃತರು. ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯಿಂದ ಶ್ರೇಷ್ಠ ವಿಜ್ಞಾನ ಲೇಖಕಿ ಪ್ರಶಸ್ತಿ, ಸಂವಹನಕ್ಕಾಗಿ ಅಂತಾರಾಷ್ಟ್ರೀಯ ಪ್ರಶಸ್ತಿ, ಕರ್ನಾಟಕ ಸರ್ಕಾರದ ಪರಿಸರ ಹಾಗೂ ಪರಿಸರ ಪತ್ರಿಕೋದ್ಯಮ ಪ್ರಶಸ್ತಿ ಪುರಸ್ಕøತರೂ ಹೌದು. ವಿಜ್ಞಾನದ ನೂರಾರು ಲೇಖನಗಳು, ಹಲವು ಪುಸ್ತಕಗಳು ಪ್ರಕಟಣೆಗೊಂಡಿವೆ. ನವಕರ್ನಾಟಕ ಪ್ರಕಾಶನದ "ವಿಜ್ಞಾನ ಸರಳ ಪರಿಚಯ" ಮಾಲೆಯ ಸಂಪಾದಕರಲ್ಲೊಬ್ಬರು.
|
|
| |
|
|
|
|
|
|
|
|
|