|
|
|

|  |
Dispatched within 7 Business Days |
 | FREE Home Delivery (For purchase of Rs 399/- and above) |
| |
- ವಿವರಗಳು
- ಪುಸ್ತಕದ ಬಗ್ಗೆ
- ಲೇಖಕರ ಬಗ್ಗೆ
ಕಂನಾಡಿಗಾ ನಾರಾಯಣ ಶಿವಮೊಗ್ಗೆಯ ಗಾಡಿಕೊಪ್ಪದವರು. ಎಂ.ಎ., ಎಲ್.ಎಲ್.ಬಿ., ಎಲ್.ಎಲ್.ಎಂ., ಪದವೀಧರರು. ರಾಜ್ಯ ಲೆಕ್ಕ ಪತ್ರ ಇಲಾಖೆಯಲ್ಲಿ ಲೆಕ್ಕ ಅಧೀಕ್ಷಕರಾಗಿರುವ ಇವರು ಬಿ.ಬಿ.ಎಂ.ಪಿ.ಯಲ್ಲಿ ಪ್ರಸ್ತುತ ಸೇವೆ ಸಲ್ಲಿಸುತ್ತಿದ್ದಾರೆ. ಹಲವು ಕಥಾಸಂಕಲನಗಳನ್ನು ಪ್ರಕಟಿಸಿದ್ದು ಕೆಲವು ಇಂಗ್ಲಿಷ್ಗೆ ಅನುವಾದಗೊಂಡಿವೆ. “ಕಥಾಭೂಮಿ” ದ್ವೈಮಾಸಿಕದ ಗೌರವ ಸಂಪಾದಕರು.
|
|
| |
|
|
|
|
|
|
|
|
|