|
|
|

|  |
Dispatched within 7 Business Days |
 | FREE Home Delivery (For purchase of Rs 399/- and above) |
| |
- ವಿವರಗಳು
- ಪುಸ್ತಕದ ಬಗ್ಗೆ
- ಲೇಖಕರ ಬಗ್ಗೆ
ಹುಚ್ಚು, ಮನೋರೋಗ ಎಲ್ಲರಿಗೂ ಗೊತ್ತಿದೆ. ಆದರೆ ಅವು ಏಕೆ ಬರುತ್ತವೆ, ಅವುಗಳಲ್ಲಿ ಎಷ್ಟು ವಿಧಗಳಿವೆ, ಪ್ರಾರಂಭದ ಲಕ್ಷಣಗಳಾವುವು. ಬೇಗ ಗುಣವಾಗಬೇಕಾದರೆ ಏನು ಮಾಡಬೇಕು, ಲಭ್ಯವಿರುವ ಚಿಕಿತ್ಸಾ ವಿಧಾನಗಳಾವುವು, ರೋಗಿಯ ಆರೈಕೆಯಲ್ಲಿ ಕುಟುಂಬದವರ, ಬಂಧು ಮಿತ್ರ ಪಾತ್ರವೇನು ಎಂಬುದು ಬಹಳ ಜನರಿಗೆ ಗೊತ್ತಿಲ್ಲ. ನವಸಾಕ್ಷರರಿಗಾಗಿ ಬರೆದಿರುವ ಈ ಪುಸ್ತಕದಲ್ಲಿ ಈ ಎಲ್ಲ ಪ್ರಶ್ನೆಗಳಿಗೆ ಸರಳವಾದ ಸಮಾಧಾನಗಳಿವೆ. ಓದಿ ನೋಡಿ.
|
ಡಾ|| ಸಿ. ಆರ್. ಚಂದ್ರಶೇಖರ್ ಖ್ಯಾತ ಮನೋವೈದ್ಯರು, ಲೇಖಕರು ಮತ್ತು ಸಂವಹನಕಾರರು. ಇವರು ಬೆಂಗಳೂರಿನ ನಿಮ್ಹಾನ್ಸ್ ಆಸ್ಪತ್ರೆಯಲ್ಲಿ 32 ವರ್ಷಗಳಿಗೂ ಹೆಚ್ಚು ಕಾಲ ಸೇವೆ ಸಲ್ಲಿಸಿ ಈಗ ನಿವೃತ್ತರು. `ವ್ಯಕ್ತಿ ವಿಕಸನ ಮಾಲೆ`ಯ ಸಂಪಾದಕರೂ ಆಗಿರುವ ಇವರ ಅರವತ್ತಕ್ಕೂ ಹೆಚ್ಚು ಪುಸ್ತಕಗಳನ್ನು ನವಕರ್ನಾಟಕ ಪ್ರಕಟಿಸಿದೆ. ಇಂಗ್ಲಿಷಿನಲ್ಲಿ ಮತ್ತು ಕನ್ನಡದಲ್ಲಿ ಒಟ್ಟು 180ಕ್ಕೂ ಹೆಚ್ಚಿನ ಕೃತಿಗಳನ್ನು ನೀಡಿದ್ದಾರೆ. ಇವರ ಸಾಧನೆಗೆ ಭಾರತ ಸರ್ಕಾರದಿಂದ ರಾಷ್ಟ್ರೀಯ ಪುರಸ್ಕಾರ, ಕರ್ನಾಟಕ ಸರ್ಕಾರದಿಂದ ಡಾ|| ಅನುಪಮಾ ನಿರಂಜನ ಪ್ರಶಸ್ತಿ ಹಾಗೂ ಪ್ರತಿಷ್ಠಿತ ಸಂಘ ಸಂಸ್ಥೆಗಳಿಂದ 50ಕ್ಕೂ ಹೆಚ್ಚಿನ ಪ್ರಶಸ್ತಿ-ಪುರಸ್ಕಾರಗಳು ಲಭಿಸಿವೆ.
|
|
| |
|
|
|
|
|
|
|
|
|